Breaking News

ರಾಯಣ್ಣ-ಚೆನ್ನಮ್ಮ’ ಬ್ರಿಗೇಡ್ ಸ್ಥಾಪನೆಗೆ ಮುನ್ನುಡಿ ಬರೆದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ!

Spread the love

ವಿಜಯಪುರ : ಕುಟುಂಬ ರಾಜಕಾರಣದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾ ದ್ವೇಷ ಸಾಧಿಸುತ್ತಲೇ ಬಂದಿರುವ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ, ಹಿಂದೆ ರಾಯಣ್ಣ ಬ್ರಿಗೆಡ್ ಎಂಬ ಸಂಘಟನೆಯ ಸ್ಥಾಪನೆ ಮಾಡಿದ್ದರು. ಆದರೆ ಅದು ಕೇವಲ ಹೆಸರಿಗೆ ಅಷ್ಟೇ ಸೀಮಿತವಾಯಿತು.

ಇದೀಗ ಕೆ.ಎಸ್ ಈಶ್ವರಪ್ಪ ಮತ್ತೊಂದು ಸಂಘಟನೆ ಸ್ಥಾಪಿಸಲು ಮುಂದಾಗಿದ್ದು ‘ರಾಯಣ್ಣ ಚೆನ್ನಮ್ಮ’ ಬ್ರಿಗೇಡ್ ಸಂಘಟನೆ ಸ್ಥಾಪಿಸಲು ಮುನ್ನುಡಿ ಬರೆದಿದ್ದಾರೆ.

ಹೌದು ಈ ವಿಚಾರವಾಗಿ ಇಂದು ವಿಜಯಪುರ ತಾಲೂಕಿನ ಮಹಲ್ ಐನಾಪುರ ಗ್ರಾಮದಲ್ಲಿರುವ ಹುಲಜಂತಿ ಮಠದ ಆವರಣದಲ್ಲಿ ಮಠಾಧೀಶರು,ಬೆಂಬಲಿಗರೊಂದಿಗೆ ಸಭೆ ನಡೆಸಿದರು. ತಮ್ಮ ಎಲ್ಲ ಬೆಂಬಲಿಗರೊಂದಿಗೆ ಸಭೆ ಸೇರಿ ಚರ್ಚಿಸಿ ಅಂತಿಮವಾಗಿ ಹಿಂದುತ್ವದ ಹೆಸರಿನಲ್ಲಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟನೆ ಮಾಡುವುದಾಗಿ ಘೋಷಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ