Breaking News
Home / Uncategorized / B.S.Y. ಭೇಟಿ‌ ಮಾಡಿದ ರಮೇಶ್ ಜಾರಕಿಹೊಳಿ‌, ತಮ್ಮದೇ ಮಿತ್ರಮಂಡಳಿ ವಿರುದ್ಧ ಸಾಹುಕಾರ್ ಗರಂ..!

B.S.Y. ಭೇಟಿ‌ ಮಾಡಿದ ರಮೇಶ್ ಜಾರಕಿಹೊಳಿ‌, ತಮ್ಮದೇ ಮಿತ್ರಮಂಡಳಿ ವಿರುದ್ಧ ಸಾಹುಕಾರ್ ಗರಂ..!

Spread the love

ಬೆಂಗಳೂರು : ರಾಜ್ಯದ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಮಧ್ಯೆ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು, ಇಂದು ನವ ದುರ್ಗಾ ಪೂಜೆ ಮತ್ತು ಹೋಮದಲ್ಲಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ.

ವಾರಕ್ಕೆರಡು ಬಾರಿಯಂತೆ ನವದೆಹಲಿಯ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುತ್ತಿರುವ ರಮೇಶ್ ಜಾರಕಿಹೊಳಿ‌, ರಾಜ್ಯ ರಾಜಕೀಯದ ಸಂದಿಗ್ಧ ಪರಿಸ್ಥಿತಿಯಲ್ಲಿ ದೇವರ ಮೊರೆ ಹೋಗಿರುವುದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

ಅದಕ್ಕೂ ಮೊದಲು ರಾಜ್ಯದ ಮುಖ್ಯಮಂತ್ರಿಗಳನ್ನು ಭೇಟಿ‌ ಮಾಡಿ ರಾಜ್ಯದ ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಅನುದಾನ ನೀಡುತ್ತಿರುವ ಬಗ್ಗೆ ಚರ್ಚಿಸಿದರು.


Spread the love

About Laxminews 24x7

Check Also

ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Spread the loveವಿಜಯಪುರ: ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ನಿಯೋಜಿತರಾದರೂ ಆದೇಶ ಪಡೆಯದೆ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಇಬ್ಬರು ಶಿಕ್ಷಕರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ