Breaking News

ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ: ಈಶ್ವರಪ್ಪ

Spread the love

ಬೆಳಗಾವಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆ ಯತ್ನಿಸಿರುವ ವಿಚಾರವಾಗಿ ಸಚಿವ ಈಶ್ವರಪ್ಪ ಅವರನ್ನು ಪ್ರಶ್ನೆ ಮಾಡಲಾಗಿದ್ದು, ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಎಂದು ಉತ್ತರಿಸಿದ್ದಾರೆ.

ಇಂದು ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾನು ಮಾಧ್ಯಮಗಳಲ್ಲಿ ರಾತ್ರಿ ಈ ಬಗ್ಗೆ ನೋಡಿದೆ. ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾರೆ ಎಂದು ಗೊತ್ತಾಗಿದೆ. ಅವನ್ಯಾರೋ ಸತ್ರೆ ನನಗೆ ಯಾಕೆ ಪ್ರಶ್ನೆ ಮಾಡುತ್ತಿದ್ದೀರಾ ಎಂದು ವಾಪಸ್ ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ದಾರೆ.


Spread the love

About Laxminews 24x7

Check Also

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ

Spread the loveಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ