Breaking News

ಅಂಗನವಾಡಿ ಕಾರ್ಯಕರ್ತೆಯರು ಜೀವದ ಹಂಗು ತೊರೆದು ನಿರ್ವಹಿಸಿದ ಕಾರ್ಯಕ್ಕೆ ಸರ್ಕಾರದಿಂದ SMART PHONE

Spread the love

ರಾಯಬಾಗ: ‘ಕೊರೊನಾ ಸಂಕಷ್ಟದಲ್ಲೂ ಅಂಗನವಾಡಿ ಕಾರ್ಯಕರ್ತೆಯರು ಜೀವದ ಹಂಗು ತೊರೆದು ನಿರ್ವಹಿಸಿದ ಕಾರ್ಯಕ್ಕೆ ಸರ್ಕಾರವು ಮೆಚ್ಚುಗೆ ವ್ಯಕ್ತಪಡಿಸಿ ಹೆಚ್ಚಿನ ಜವಾಬ್ದಾರಿ ನೀಡಿದೆ. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕೇಂದ್ರದ ಕಾರ್ಯ ಚಟುವಟಿಕೆಗಳ ಮಾಹಿತಿಯನ್ನು ಪ್ರತಿ ದಿನ ಕಳುಹಿಸಲು ಸರ್ಕಾರದಿಂದ ಸ್ಮಾರ್ಟ್ ಫೆÇೀನ್‍ಗಳನ್ನು ವಿತರಿಸಲಾಗುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ಮಾರ್ಟ್ ಫೆÇೀನ್‍ಗಳನ್ನು ಕಾರ್ಯಕರ್ತೆಯರಿಗೆ ವಿತರಿಸಿ ಅವರು ಮಾತನಾಡಿದರು.
ಶ್ರೀದೇವಿ ಜಾಧವ, ಅರ್ಚನಾ ಕುಲಕರ್ಣಿ, ಮೇಲ್ವಿಚಾರಕಿಯರಾದ ಎಸ್.ಎಸ್. ಪಾಟೀಲ, ಕಾಂಬಳೆ, ಉಮಾ ಗಡಕರಿ, ಮಹಾದೇವಿ ತರಾಳ, ಶಾಜಾದ ಜಮಾದಾರ, ಎಸ್.ಎಸ್. ದೊಡಮನಿ, ಸಿಡಿಪಿಒ ಸಂತೋಷ ಕಾಂಬಳೆ, ಪೆÇೀಷಣ್ ಅಭಿಯಾನದ ಸಂಯೋಜಕ ಅನ್ನಪೂರ್ಣಾ ಘಟನಟ್ಟಿ, ಲಖನ್ ದುಂಡಗಿ, ಇಂದಿರಾ ಅಸ್ಕಿ, ಜಿ.ಕೆ. ಭಾರತಿ ಮುರನಾಳ, ಶೀಲಾ ಕುಲಕರ್ಣಿ, ಇದ್ದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ