Breaking News

ಕಾರಿಗೆ ಬೆಂಕಿ ತಗುಲಿ ವ್ಯಕ್ತಿ ಮೃತ್ಯು

Spread the love

ಚಿಕ್ಕೋಡಿ: ಕಾರಿಗೆ ಬೆಂಕಿ ತಗುಲಿ ಓರ್ವ ವ್ಯಕ್ತಿ ಸುಟ್ಟು ಕರಕಲಾದ ಘಟನೆ ತಾಲೂಕಿನ ಜೈನಾಪೂರ ಗ್ರಾಮದ ಬಳಿ ಆ.1ರ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ.

ಚಿಕ್ಕೋಡಿ ನಗರದ ಮುಲ್ಲಾ ಪ್ಲಾಟ್ ನಿವಾಸಿ ಪೈರೋಜ ಬಡಗಾಂವ(40) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಕಾರು ಮಧ್ಯರಾತ್ರಿ ಬೆಂಕಿಗೆ ಧಗಧಗ ಹೊತ್ತಿ ಉರಿದಿದೆ.

ಕಾರಿನಲ್ಲಿದ್ದ ವ್ಯಕ್ತಿ ಸುಟ್ಟು ಕರಕಲಾಗಿದ್ದಾರೆ. ಇದು ಅಪಘಾತವೋ ಅಥವಾ ಕೊಲೆಯೋ ಎಂಬ ಸಂಶಯ ವ್ಯಕ್ತವಾಗಿದೆ.

ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಕಾರ್ ಹಾಗೂ ಕೆ ಎಸ್ ಆರ್ ಟಿ ಸಿ. ಬಸ್ ಮಧ್ಯ ಭೀಕರ ಅಪಘಾತ

Spread the love ಅಥಣಿ ಹೊರವಲಯದಲ್ಲಿ ಬಸ್- ಕಾರ ಮಧ್ಯೆ ಭೀಕರ ಅಪಘಾತ ಕಾರ್ ಹಾಗೂ ಕೆ ಎಸ್ ಆರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ