Breaking News

ಸ್ವಚ್ಛತಾ ಹಿ ಸೇವಾ ಆಂದೋಲನಕ್ಕೆ ಚಾಲನೆ

Spread the love

ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದ ಕೆಎಲ್‌ಇ ಸಂಸ್ಥೆಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಅಂಗವಾಗಿ ಸ್ವಚ್ಛತಾ ಹಿ ಸೇವಾ ಆಂದೋಲನಕ್ಕೆ ಮಂಗಳವಾರ ಪ್ರಾಚಾರ್ಯ ಪ್ರೊ.ರಮೇಶ ಅತ್ತಿಗೇರಿ ಚಾಲನೆ ನೀಡಿದರು.

ಸ್ವಚ್ಛತಾ ಹಿ ಸೇವಾ ಆಂದೋಲನಕ್ಕೆ ಚಾಲನೆ

‘ವಿದ್ಯಾರ್ಥಿಗಳಿಗೆ ತಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳಲು ಅವರು ಸಲಹೆ ನೀಡಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮ ಅಧಿಕಾರಿ ಎಸ್.ಸಿ.ಅಂಗಡಿ ಮತ್ತು ಸಿಬ್ಬಂದಿ ಆರ್.ಜಿ.ಮಣಕಟ್ಟಿ, ಡಿ.ಸಿ.ಕರಿಗೇರ, ಎಸ್.ಎಸ್.ಪಾಟೀಲ, ಎ.ಎಸ್.ಕಡಕೋಳ ಹಾಗೂ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳು ಇದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ