Breaking News

ಕರ್ತವ್ಯ ಲೋಪ ಆರೋಪದಡಿ ಸಬ್‍ ಇನ್‍ಸ್ಪೆಕ್ಟರ್ ಹಾಗೂ ಏಳು ಜನ ಪೇದೆ ಅಮಾನತು{ಗಾಂಜಾ ಕೇಸ್‍ನಲ್ಲಿ ಫಿಟ್ ಮಾಡೋದಾಗಿ ಸ್ಥಳೀಯರಿಗೆ ಬೆದರಿಕೆ}

Spread the love

ಚಿಕ್ಕಮಗಳೂರು: ಕರ್ತವ್ಯ ಲೋಪ ಆರೋಪದಡಿ ಜಿಲ್ಲೆಯಲ್ಲಿ ಓರ್ವ ಪೊಲೀಸ್ ಸಬ್‍ ಇನ್‍ಸ್ಪೆಕ್ಟರ್ ಹಾಗೂ ಏಳು ಜನ ಪೇದೆಗಳನ್ನು ಅಮಾನತು ಮಾಡಲಾಗಿದೆ.

ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ನಗರದ ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಸುಖೇತ್ ಸೇರಿದಂತೆ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬ ಮೂವರು ಪೇದೆಗಳನ್ನ ಅಮಾನತು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲೂ ಕರ್ತವ್ಯ ಲೋಪ ಆರೋದಡಿಯೇ ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ ಕುಮಾರ್, ನವೀನ್ ಅವರನ್ನು ಅಮಾನತು ಮಾಡಲಾಗಿದೆ.


Spread the love

About Laxminews 24x7

Check Also

ವೀರಭದ್ರ ನಗರದ ದಶಕಗಳ ಸಮಸ್ಯೆಗೆ ಮುಕ್ತಿ: ಹೊಸ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Spread the loveಬೆಳಗಾವಿಯ ವೀರಭದ್ರ ನಗರದ 0 ಕ್ರಾಸ್ ನಿವಾಸಿಗಳ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ಸಿಕ್ಕಿದೆ. ಮಳೆಗಾಲದಲ್ಲಿ ರಸ್ತೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ