Breaking News

ಹೆಬ್ಬಾವಿನ ಮರಿ ರಕ್ಷಣೆ

Spread the love

ಬಿಡದಿ: ಶ್ಯಾನಮಂಗಲ ಗ್ರಾಮದ ವೆಂಕಟೇಶ್ ಎಂಬುವವರ ಜಮೀನಿನಲ್ಲಿ ಹೆಬ್ಬಾವಿನ ಮರಿಯನ್ನು ಸೋಮವಾರ ಹಿಡಿದು ರಕ್ಷಿಸಲಾಗಿದೆ.

ಕೆಲಸದ ನಿಯಮಿತ ವೆಂಕಟೇಶ್ ಜಮೀನಿಗೆ ತೆರಳುತ್ತಿದ್ದಾಗ ದೈತ್ಯ ಗಾತ್ರದ ಹೆಬ್ಬಾವಿನ ಮರಿಯನ್ನು ಕಂಡು ಗಾಬರಿಯಾಗಿದ್ದಾರೆ. ನಂತರ ಅರಣ್ಯ ಇಲಾಖೆಗೆ ಕರೆ ಮಾಡಿ ತಿಳಿಸಿದ್ದಾರೆ.

ಉರಗ ರಕ್ಷಕರಾದ ಶಶಿಕುಮಾರ್ ಸ್ಥಳಕ್ಕೆ ಬಂದು, ಸುಮಾರು 10 ಅಡಿ ಉದ್ದ 14 ಕೆಜಿ ತೂಕದ ಹೆಬ್ಬಾವಿನ ಮರಿಯನ್ನು ರಕ್ಷಿಸಿ, ಹಂದಿಗುಂದಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ