ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ (Chief Minister) ಸ್ಥಾನದ ಪೈಪೋಟಿ ಜೋರಾಗಿದ್ದು, ಸಿದ್ದರಾಮಯ್ಯ (Siddaramaiah) ನಂತರ ಮುಖ್ಯಮಂತ್ರಿ ಹುದ್ದೆಗೇರಲು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಸ್ಮಶಾನದಲ್ಲಿ ಪೂಜೆ ಮಾಡಿಸುತ್ತಿದ್ದರೆ, ಇನ್ನೊಂದೆಡೆ ಗೃಹ ಸಚಿವ ಪರಮೇಶ್ವರ್ (Parameshwar) ಸಿದ್ದಗಂಗಾ ಮಠದಲ್ಲಿ ಪೂಜೆ ಮಾಡಿಸ್ತಿದ್ದಾರೆ ಎಂದು ಪ್ರತಿ ಪಕ್ಷದ ನಾಯಕ ಆರ್.
ಅಶೋಕ್ (R. Ashok) ಟಾಂಗ್ ನೀಡಿದ್ದಾರೆ. ಅದರಲ್ಲೂ ಬೆಳಗಾವಿ ಸಚಿವರಂತೂ ಬ್ಯುಸಿನೆಸ್ ಮ್ಯಾನ್ (Business man) ರೀತಿಯಲ್ಲಿ ಫುಲ್ ರೋಡ್ ಶೋ ಮಾಡುತ್ತಿದ್ದಾರೆ. ಇನ್ನೊಂದೆಡೆ ಉಪ ಮುಖ್ಯಮಂತ್ರಿ (Deputy Chief Minister) ಡಿಕೆ ಶಿವಕುಮಾರ್ (DK Shivakumar) ದೇವರ ಮೊರೆ ಹೋಗಿ ಪೂಜೆ ಮಾಡಿಸ್ತಿದ್ದಾರೆ ಎಂದು ಹೇಳಿದರು.
ಕಡಿನೂ ಇಲ್ಲ, ವಾಣನೂ ಇಲ್ಲ
ವಿಧಾನಸೌಧದಲ್ಲಿ ಮಾತನಾಡಿದ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಸಿದ್ದರಾಮಯ್ಯ ಅವರು ಕುಂಕುಮ ಇಡ್ತಾ ಇರಲಿಲ್ಲ ಈಗ ಇಡುತ್ತಿದ್ದರೆ, ಸಚಿವ ಸತೀಶ್ ಜಾರಕಿಹೊಳಿ ಅವರು ಕೊಡಗು, ಚಾಮರಾಜನಗರ ಮತ್ತು ಚಿಕ್ಕಮಗಳೂರಲ್ಲಿ ಶಾಸಕರ ಸಭೆಗೆ ರೋಡ್ ಶೋ ರೀತಿ ಮಾಡ್ತಿದ್ದಾರೆ ಇನ್ನೊಂದೆಡೆ ನಾನೇ ಸಿಎಂ, ನಾನೇ ಸಿಎಂ ಅಂತ ಯಾರು ಹೇಳ್ತಿದ್ದಾರೆ ಅವರ ಹೇಳಿಕೆಗಳಿಗೆ ಕಡಿವಾಣ ಹಾಕ್ತೀನಿ, ನೋಟಿಸ್ ಕೊಡ್ತೀವಿ ಎಂದು ಡಿಕೆಶಿ ಹೇಳಿದರು, ಆದರೆ ಕಾಂಗ್ರೆಸ್ ನಲ್ಲಿ ಯಾವ ಕಡಿನೂ ಇಲ್ಲ, ವಾಣನೂ ಇಲ್ಲ. ನಿಮ್ಮ ನೋಟಿಸ್ಗೆ ಯಾರು ಭಯ ಬೀಳೊಲ್ಲ. ನಿ