Breaking News

ವಿಜಯೇಂದ್ರ ತಂದೆ ಪೋಕ್ಸೊ ಕೇಸ್ ನಲ್ಲಿದ್ದಾರೆ ಅವರು ರಾಜೀನಾಮೆ ಕೊಡಲಿ.

Spread the love

ವಿಜಯೇಂದ್ರ ಪುರೋಹಿತನಾ, ಭವಿಷ್ಯ ಹೇಳೋರಾ ???

ಬೆಳಗಾವಿ ಅಧಿವೇಶನಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗ್ತಾರೆ ಎಂಬ ವಿಚಾರ.
ವಿಜಯೇಂದ್ರ ಪುರೋಹಿತನಾ, ಭವಿಷ್ಯ ಹೇಳೋರಾ ಅವರು.

ದಸರಾ ಮುಗಿಯುದರೊಳಗೆ ಬದಲಾಗ್ತಾರೆ ಅಂತಾ ಒಬ್ಬರು ಹೇಳಿದ್ರೂ.
ದಸರಾ ಮುಗಿತು ಅಲ್ವಾ, ಈಗ ವಿಜಯೇಂದ್ರ ಎನ್ ಹೇಳ್ತಾನೆ.

ವಿಜಯೇಂದ್ರ ಮೊದಲು ಅವರ ತಂದೆ ಪೋಕ್ಸೊ ಕೇಸ್ ನಲ್ಲಿದ್ದಾರೆ ಅವರು ರಾಜೀನಾಮೆ ಕೊಡಲಿ.
ಅವನು ರಾಜೀನಾಮೆ ಕೊಡಲಿ.

ಅವರು ರಾಜೀನಾಮೆ ಕೊಡದೇ ಅವರು ಇಡಿಯಲ್ಲಿದ್ದಾರೆ.

ಇನ್ನೊಬ್ಬರ ಬಗ್ಗೆ ಮಾತನಾಡಲು ಎನೂ ನೈತಿಕತೆ ಎನಿದೆ ಅವರಿಗೆ.

ಜನ ಬೆಂಬಲ ನೋಡಿ ಅವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ.


Spread the love

About Laxminews 24x7

Check Also

ಪಟಾಕಿ ತಾಗಿದ್ದಕ್ಕೆ ಸಿಡಿಮಿಡಿ; ಮಾರಕಾಸ್ತ್ರಗಳಿಂದ ಇಬ್ಬರ ಮೇಲೆ ಹಲ್ಲೆ

Spread the loveಬೆಂಗಳೂರು: ಪಟಾಕಿ ಕಿಡಿ ತಾಗಿದ್ದಕ್ಕೆ ಮಾತಿಗೆ ಮಾತು ಬೆಳೆದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ