Breaking News

ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ರೇಡ್ : ಹಲವು ದಾಖಲೆಗಳ ಪರಿಶೀಲನೆ

Spread the love

ಧಾರವಾಡ : ಇಂದು ಲೋಕಾಯುಕ್ತ ಅಧಿಕಾರಿಗಳು ಧಾರವಾಡ ನಗರದ ಹೊಸ ಬಸ್ ನಿಲ್ದಾಣದ ಮೇಲೆ ದಾಳಿ ಮಾಡಿದರು. ಸಾರ್ವಜನಿಕರಿಂದ ನಿಲ್ದಾಣದ ಸ್ವಚ್ಛತೆ ಹಾಗೂ ಇತರೆ ವಿಷಯಗಳ ಕುರಿತಾಗಿ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಹೌದು ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಬಸ್ ನಿಲ್ದಾಣದ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ವೆಂಕಟನಗೌಡ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಹೊಸ ಬಸ್ ನಿಲ್ದಾಣದ ನಿರ್ವಹಣೆ ಮತ್ತು ಸ್ವಚ್ಛತೆಯ ಕುರಿತು ಅಧಿಕಾರಿಗಳು ಫೈಲ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ