Breaking News

ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

Spread the love

ಬೈಲಹೊಂಗಲ: ಮನೆಯಲ್ಲಿ ನೀರು ಕಾಯಿಸಲು ವಾಟರ್ ಹೀಟರ್ ನ ಸ್ವಿಚ್‌ ಒತ್ತಿದಾಗ ವಿದ್ಯುತ್ ತಗುಲಿ ಮಹಿಳೆಯೊಬ್ಬರು‌ ಸಾವನ್ನಪ್ಪಿದ ಘಟನೆ ಸಮೀಪದ ಹೊಸೂರ ಗ್ರಾಮದಲ್ಲಿ ಅ.15ರ ಮಂಗಳವಾರ ನಡೆದಿದೆ.

ರೇಖಾ ರುದ್ರಪ್ಪ ಹುಡೇದ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಪತಿ, ಮೂವರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ.

 

ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ