Breaking News

ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

Spread the love

ಬೈಲಹೊಂಗಲ: ಮನೆಯಲ್ಲಿ ನೀರು ಕಾಯಿಸಲು ವಾಟರ್ ಹೀಟರ್ ನ ಸ್ವಿಚ್‌ ಒತ್ತಿದಾಗ ವಿದ್ಯುತ್ ತಗುಲಿ ಮಹಿಳೆಯೊಬ್ಬರು‌ ಸಾವನ್ನಪ್ಪಿದ ಘಟನೆ ಸಮೀಪದ ಹೊಸೂರ ಗ್ರಾಮದಲ್ಲಿ ಅ.15ರ ಮಂಗಳವಾರ ನಡೆದಿದೆ.

ರೇಖಾ ರುದ್ರಪ್ಪ ಹುಡೇದ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಪತಿ, ಮೂವರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ.

 

ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ