Breaking News

ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

Spread the love

ಬೈಲಹೊಂಗಲ: ಮನೆಯಲ್ಲಿ ನೀರು ಕಾಯಿಸಲು ವಾಟರ್ ಹೀಟರ್ ನ ಸ್ವಿಚ್‌ ಒತ್ತಿದಾಗ ವಿದ್ಯುತ್ ತಗುಲಿ ಮಹಿಳೆಯೊಬ್ಬರು‌ ಸಾವನ್ನಪ್ಪಿದ ಘಟನೆ ಸಮೀಪದ ಹೊಸೂರ ಗ್ರಾಮದಲ್ಲಿ ಅ.15ರ ಮಂಗಳವಾರ ನಡೆದಿದೆ.

ರೇಖಾ ರುದ್ರಪ್ಪ ಹುಡೇದ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಪತಿ, ಮೂವರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ.

 

ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ