Breaking News

ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ

Spread the love

ಬೆಂಗಳೂರು: ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ ನಡೆಯಲಿದೆ. ನಡು ಮಧ್ಯಾಹ್ನ ಗ್ರಹಣ ಸ್ಪರ್ಶ ಕಾಲ ಶುರುವಾಗಲಿದ್ದು, ಸೂರ್ಯ ಅಸ್ತಮಿಸುವ ಮುನ್ನವೇ ಗ್ರಹಣದ ಮೋಕ್ಷಕಾಲ ಸಂಭವಿಸುತ್ತದೆ. ಹೀಗಾಗಿ ಈ ಗ್ರಹಣದಲ್ಲಿ ಚಂದ್ರ ಎಲ್ಲಿಯೂ ಕಪ್ಪು ಆಗುವುದಿಲ್ಲ.ಭಾರತದ ನಿರ್ದಿಷ್ಟ ಭಾಗಗಳಲ್ಲಿ ಮಾತ್ರ ಚಂದ್ರ ಗ್ರಹಣ ಗೋಚರವಾಗಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಜಾರ್ಖಂಡ್, ಅರುಣಾಚಲ ಪ್ರದೇಶ, ತ್ರಿಪುರ ಮತ್ತು ಈಶಾನ್ಯ ರಾಜ್ಯಗಳ ಮಧ್ಯಭಾಗದಲ್ಲಿ ಗೋಚರವಗಲಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ