ಬೆಂಗಳೂರು: ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ ನಡೆಯಲಿದೆ. ನಡು ಮಧ್ಯಾಹ್ನ ಗ್ರಹಣ ಸ್ಪರ್ಶ ಕಾಲ ಶುರುವಾಗಲಿದ್ದು, ಸೂರ್ಯ ಅಸ್ತಮಿಸುವ ಮುನ್ನವೇ ಗ್ರಹಣದ ಮೋಕ್ಷಕಾಲ ಸಂಭವಿಸುತ್ತದೆ. ಹೀಗಾಗಿ ಈ ಗ್ರಹಣದಲ್ಲಿ ಚಂದ್ರ ಎಲ್ಲಿಯೂ ಕಪ್ಪು ಆಗುವುದಿಲ್ಲ.ಭಾರತದ ನಿರ್ದಿಷ್ಟ ಭಾಗಗಳಲ್ಲಿ ಮಾತ್ರ ಚಂದ್ರ ಗ್ರಹಣ ಗೋಚರವಾಗಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಜಾರ್ಖಂಡ್, ಅರುಣಾಚಲ ಪ್ರದೇಶ, ತ್ರಿಪುರ ಮತ್ತು ಈಶಾನ್ಯ ರಾಜ್ಯಗಳ ಮಧ್ಯಭಾಗದಲ್ಲಿ ಗೋಚರವಗಲಿದೆ.
Check Also
ಚಿದಾನಂದ ಸವದಿಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ
Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …