Breaking News

ಬಹುಮಾನ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ತಂಡ

Spread the love

ಗೋಕಾಕ: ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿ.ಪಿ.ಎಲ್. ಕ್ರಿಕೆಟ್ ಪಂದ್ಯಾವಳಿಯಲ್ಲಿ ನಗರದ ರಾಯಲ್ ಚಾಲೆಂಜರ್ಸ್ ಗೋಕಾಕ ತಂಡ ಪ್ರಥಮ ಸ್ಥಾನ ಪಡೆಯಿತು.

ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ನೀಡಿದ ₹ 75 ಸಾವಿರ ನಗದು ಬಹುಮಾನ ಗೋಕಾಕ್‌ ತಂಡಕ್ಕೆ ನೀಡಲಾಯಿತು.

ರನ್ನರ್ಸ್ ಅಪ್ ಆಗಿ ಗೋಕಾಕ ರಾಯಲ್ಸ್ ತಂಡ ₹ 45 ಸಾವಿರ ನಗದು ಬಹುಮಾನ ಪಡೆಯಿತು. ಲಖನ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಸದಾನಂದ ಕಲಾಲ, ಉದ್ಯಮಿ ಕಿಶೋರ್ ಭಟ್ (ಶೆಟ್ಟಿ), ಇಸ್ಮಾಯಿಲ್ ಗೋಕಾಕ ಬಹುಮಾನ ವಿತರಿಸಿದರು.

ಪಂದ್ಯಾವಳಿ ಆಯೋಜಕ ಸಂತೋಷ ನಾಯ್ಕ, ರಜಾಕ್ ತಳವಾರ, ಯುಸೂಫ್ ಗೋಕಾಕ, ಸುನೀಲ ಭಗತ, ಆನಂದ ಕೊಣ್ಣೂರ ಇದ್ದರು.


Spread the love

About Laxminews 24x7

Check Also

ವಿರಾಟ ಹಿಂದೂ ಸಮ್ಮೇಳನ ಹಿನ್ನೆಲೆ: ಶ್ರೀ ಸಾಯಿ ಮಂದಿರದಲ್ಲಿ ಆಕರ್ಷಕ ರಂಗೋಲಿ ಸ್ಪರ್ಧೆ; 120ಕ್ಕೂ ಹೆಚ್ಚು ಮಹಿಳೆಯರು ಭಾಗಿ

Spread the love ಬೆಳಗಾವಿ ನಗರದಲ್ಲಿ ಆಯೋಜನೆಯಾಗಿರುವ ‘ವಿರಾಟ ಹಿಂದೂ ಸಮ್ಮೇಳನ’ದ ಅಂಗವಾಗಿ ಇಂದು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ