Breaking News

200ನೇ ಕಿತ್ತೂರು ವಿಜಯೋತ್ಸವ: ಸಂಸತ್ ಆವರಣದಲ್ಲಿ ಚನ್ನಮ್ಮಳ ಪ್ರತಿಮೆಗೆ ಪುಷ್ಪನಮನ

Spread the love

ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ

ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು.

ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.


Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ