Breaking News

ಮಾತೃ ಪಕ್ಷಕ್ಕೆ ಮರಳಿ ಮತ್ತೊಂದು ಹೋರಾಟಕ್ಕೆ ಸಿದ್ದವಾದ ಸೈನಿಕ!

Spread the love

ರಾಜ್ಯದಲ್ಲಿ ಮೂರು ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದರೂ ಭಾರೀ ನಿರೀಕ್ಷೆ ಮೂಡಿಸಿರುವ ಕ್ಷೇತ್ರ ಮಾತ್ರ ಚನ್ನಪಟ್ಟಣ. ಈ ಕ್ಷೇತ್ರ ಬಿಜೆಪಿ-ಜೆಡಿಎಸ್ ಮೈತ್ರಿಯ ಉಳಿವಿನ ಅಸ್ತಿತ್ವದ ಪ್ರಶ್ನೆ ಹುಟ್ಟುಹಾಕಿದ ಕಾರಣದಿಂದಾಗಿಯೇ ಪಕ್ಷಾಂತರ ಪರ್ವ ನಡಯಲೇ ಬೇಕಾದ ಅನಿವಾರ್ಯ ಎದುರಾಯಿತು.

ಸದ್ಯ ನೇರ ಹಣಾಹಣಿ ಕ್ಷೇತ್ರದಲ್ಲಿ ಕಂಡು ಬಂದಿದ್ದು ಕಾಂಗ್ರೆಸ್ ಕಾರ್ಯಕರ್ತರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಹುರಿದುಂಬಿಸಿ ಸೈನಿಕನ ಮೂಲಕ ಸೋಲಿನ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ. ಡಿ.ಕೆ.ಸುರೇಶ್ ಅವರೇ ತಾನು ಕಾಂಗ್ರೆಸ್ ಗೆ ಮರಳಲು ಪ್ರಮುಖ ಕಾರಣ ಎಂದು ಯೋಗೇಶ್ವರ್ ಹೇಳಿಕೊಂಡಿದ್ದಾರೆ.

 


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ