Breaking News

ಸಿಪಿವೈ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾಹಿತಿ ಇಲ್ಲ: ಸತೀಶ್‌ ಜಾರಕಿಹೊಳಿ

Spread the love

ಬೆಳಗಾವಿ: ಸಿ.ಪಿ.ಯೋಗೇಶ್ವರ ಕಾಂಗ್ರೆಸ್ ಸೇರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಏನೆಲ್ಲಾ ಬೆಳವಣಿಗೆಗಳು ಆಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

ಉಪ ಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಗೆಲ್ಲುವ ಅವಕಾಶಗಳಿವೆ ಎಂದರು.

ಶಿಗ್ಗಾವಿಯಲ್ಲಿ ಅಲ್ಪಸಂಖ್ಯಾತ ಮತಗಳು ಹೆಚ್ಚಿನ ಪ್ರಮಾಣದಲ್ಲಿವೆ. ಈ ಹಿನ್ನೆಲೆಯಲ್ಲಿ ಟಿಕೆಟ್ ನೀಡುವ ವಿಷಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಬೇಡಿಕೆಯನ್ನು ಪರಿಶೀಲಿಸಲಾಗುವದು ಎಂದು ಸತೀಶ್ ಜಾರಕಿಹೊಳಿ ಹೇಳಿದರು.


Spread the love

About Laxminews 24x7

Check Also

ಮಂಡ್ಯ ಅಬಕಾರಿ ಡಿಸಿ ಅಮಾನತು…ಲೈಸೆನ್ಸ್ ನೀಡಲು ಲಂಚ ಆರೋಪ ಸಾಬೀತಾದ ಹಿನ್ನಲೆ ಕ್ರಮ

Spread the loveಮಂಡ್ಯ ಅಬಕಾರಿ ಇಲಾಖೆ ಲಂಚಾವತಾರಕ್ಕೆ ಮತ್ತೊಂದು ನಿದರ್ಶನ. ಮಂಡ್ಯ ಅಬಕಾರಿ ಡಿಸಿ ಅಮಾನತ್ತು.ಸಿಎಲ್ 7 ಲೈಸೆನ್ಸ್ ನೀಡಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ