Breaking News

ಸಿಎಂಗೆ ಕಣ್ಣು, ಬಾಯಿ ಇಲ್ಲ ಅಂದ್ರು ಉಮಾಶ್ರೀ

Spread the love

ಬಾಗಲಕೋಟೆ: ಮಹಲಿಂಗಪುರ ಸದಸ್ಯೆ ತಳ್ಳಾಟ ನೂಕಾಟದಿಂದ ಮಾನಸಿಕ ಹಿಂಸೆ ಹಾಗೂ ದೈಹಿಕ ಹಿಂಸೆಯ ಪರಿಣಾಮ ಅವರಿಗೆ ಗರ್ಭಪಾತವಾಗಿದೆ. ಸಿಎಂಗೆ ಕಿವಿ, ಕಣ್ಣೂ, ಬಾಯಿಯೂ ಇಲ್ಲದಂತಾಗಿದೆ ಎಂದು ಮಾಜಿ ಸಚಿವೆ, ನಟಿ ಉಮಾಶ್ರೀ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಶಾಸಕ ಮತ್ತು ಬೆಂಬಲಿಗರ ತಳ್ಳಾಟದಿಂದಾಗಿ ಪುರಸಭೆ ಸದಸ್ಯೆಗೆ ಗರ್ಭಪಾತ ವಿಚಾರವಾಗಿ ಮಾತನಾಡಿದ ಉಮಾಶ್ರೀ, ಗರ್ಭಪಾತ ಆಗಿರೋದು ಕೊಲೆಗೆ ಸಮಾನವಾಗಿದೆ. ಆದರೆ ಸರ್ಕಾರ ಮಾತ್ರ ಏನು ಕ್ರಮ ಕೈ ಗೊಳ್ಳುತ್ತಿಲ್ಲ. ಈ ಘಟನೆಯಲ್ಲಿ ಇದ್ದ ನೀಚ ಶಾಸಕರನ್ನು ಸರ್ಕಾರ ಪಕ್ಷದಿಂದ ಹೊರಗಿಡಬೇಕು. ಸರ್ಕಾರ ಅಪರಾಧಿಗಳನ್ನ ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ