Breaking News

ಸಿಎಂಗೆ ಕಣ್ಣು, ಬಾಯಿ ಇಲ್ಲ ಅಂದ್ರು ಉಮಾಶ್ರೀ

Spread the love

ಬಾಗಲಕೋಟೆ: ಮಹಲಿಂಗಪುರ ಸದಸ್ಯೆ ತಳ್ಳಾಟ ನೂಕಾಟದಿಂದ ಮಾನಸಿಕ ಹಿಂಸೆ ಹಾಗೂ ದೈಹಿಕ ಹಿಂಸೆಯ ಪರಿಣಾಮ ಅವರಿಗೆ ಗರ್ಭಪಾತವಾಗಿದೆ. ಸಿಎಂಗೆ ಕಿವಿ, ಕಣ್ಣೂ, ಬಾಯಿಯೂ ಇಲ್ಲದಂತಾಗಿದೆ ಎಂದು ಮಾಜಿ ಸಚಿವೆ, ನಟಿ ಉಮಾಶ್ರೀ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಶಾಸಕ ಮತ್ತು ಬೆಂಬಲಿಗರ ತಳ್ಳಾಟದಿಂದಾಗಿ ಪುರಸಭೆ ಸದಸ್ಯೆಗೆ ಗರ್ಭಪಾತ ವಿಚಾರವಾಗಿ ಮಾತನಾಡಿದ ಉಮಾಶ್ರೀ, ಗರ್ಭಪಾತ ಆಗಿರೋದು ಕೊಲೆಗೆ ಸಮಾನವಾಗಿದೆ. ಆದರೆ ಸರ್ಕಾರ ಮಾತ್ರ ಏನು ಕ್ರಮ ಕೈ ಗೊಳ್ಳುತ್ತಿಲ್ಲ. ಈ ಘಟನೆಯಲ್ಲಿ ಇದ್ದ ನೀಚ ಶಾಸಕರನ್ನು ಸರ್ಕಾರ ಪಕ್ಷದಿಂದ ಹೊರಗಿಡಬೇಕು. ಸರ್ಕಾರ ಅಪರಾಧಿಗಳನ್ನ ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಏಪ್ರಿಲ್-ಮೇ ತಿಂಗಳಲ್ಲಿ ಗ್ರಾಪಂ ಚುನಾವಣೆಗೆ ಸರಕಾರ ಸಜ್ಜು: ಶೀಘ್ರವೇ ಮೀಸಲು ಅಧಿಸೂಚನೆ ಪ್ರಕಟ

Spread the loveಧಾರವಾಡ: ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಫೆಬ್ರವರಿ- ಮಾರ್ಚ್ ತಿಂಗಳಲ್ಲಿ ಮುಗಿಯಲಿದೆ. ಹೀಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ