Breaking News

ಅಂಜಲಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ

Spread the love

ಹುಬ್ಬಳ್ಳಿ: ಕೆಲ ತಿಂಗಳ ಹಿಂದೆ ವೀರಾಪುರ ಓಣಿಯ ಮನೆಯಲ್ಲಿ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮುಖ್ಯಮಂತ್ರಿ‌ ಪರಿಹಾರ ನಿಧಿಯಿಂದ ₹5ಲಕ್ಷ ಪರಿಹಾರದ ಚೆಕ್ ಅನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿತರಿಸಿದರು.

 

ಅಂಬಿಗೇರ ಸಮಾಜದ ಮುಖಂಡ ಮನೋಜ ಕರ್ಜಗಿ ಮಾತನಾಡಿ, ‘ಅಂಜಲಿ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಜನಪ್ರತಿನಿಧಿ
ಗಳ ಸಹಕಾರ ದೊಡ್ಡದು. ₹25 ಲಕ್ಷ ಪರಿಹಾರಕ್ಕೆ ಒತ್ತಾಯಿಸಲಾಗಿತ್ತು. ಸದ್ಯ ಸಿಎಂ ಪರಿಹಾರ ನಿಧಿಯಿಂದ ₹5 ಲಕ್ಷ ಕೊಟ್ಟಿದ್ದಾರೆ. ಕುಟುಂಬದ ಸದಸ್ಯ ರೊಬ್ಬರಿಗೆ ಸರ್ಕಾರಿ ಉದ್ಯೋಗ, ಮನೆ ನೀಡಲು ವಿನಂತಿಸಿದ್ದೇವೆ.
ಶಾಸಕ ಪ್ರಸಾದ ಅಬ್ಬಯ್ಯ ಅವರು ಸೋನಿಯಾ ಗಾಂಧಿ ನಗರದಲ್ಲಿ ಮನೆ ನೀಡುವುದಾಗಿ ಹೇಳಿದ್ದಾರೆ’


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ