Breaking News

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ SDA ಆತ್ಮಹತ್ಯೆ

Spread the love

ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲೇ SDA ಆತ್ಮಹತ್ಯೆ
ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕ ಸಿಬ್ಬಂದಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ

.ಬೆಳಗಾವಿ ತಹಶೀಲ್ದಾರ್ ಕಚೇರಿಯಿಂದ ಸವದತ್ತಿ ತಹಶೀಲ್ದಾರ್ ಕಚೇರಿಗೆ ರುದ್ರಣ್ಣ ಯಡವಣ್ಣನವರ ಎಂಬುವರನ್ನು ಸವದತ್ತಿ ತಹಶೀಲ್ದಾರ್ ಕಚೇರಿಗೆ ನಿನ್ನಯಷ್ಟೇ ವರ್ಗಾವಣೆ ಮಾಡಲಾಗಿತ್ತು.

ಸವದತ್ತಿ ತಹಶೀಲ್ದಾರ್ ಕಚೆರಿಗೆ ಎಸ್ ಡಿಎ ರುದ್ರಣ್ಣ ಯಡವಣ್ಣನವರನ್ನು ವರ್ಗಾವಣೆ ಮಾಡಿದ್ದಕ್ಕೆ ಮನನೊಂದು ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

 

https://www.facebook.com/share/v/uf5SVyCwHXpLUoKX/?mibextid=xfxF2i


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ