Breaking News

ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಪಾಲ್ ಗೆ ಮನವಿಗಳ ಮಹಾಪೂರ: ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ವಿಶ್ವಾಸ..

Spread the love

ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಪಾಲ್ ಗೆ ಮನವಿಗಳ ಮಹಾಪೂರ: ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ವಿಶ್ವಾಸ..

ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದಿದೆ.
ಕರ್ನಾಟಕ ಜನರ ಸಮಸ್ಯೆಗಳ ಆಲಿಸಲು ಬಂದಿದ್ದೇನೆ. ಇದರ ವಿಸ್ತೃತ ವರದಿ ಸಿದ್ಧಪಡಿಸಿ ಸ್ಪೀಕಾರಕ್ಕೆ ನೀಡಲಾಗುವುದು ಎಂದು ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್ ಹೇಳಿದರು.

ನಗರದ ವಿಮಾನ‌ ನಿಲ್ದಾಣದಲ್ಲಿ ಮಾತನಾಡಿದ ಅವರು,
ಕರ್ನಾಟಕದ ರೈತರು, ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಿದ್ದಾರೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಸುಮಾರು 50 ರಿಂದ 60 ವರ್ಷಗಳಿಂದ ಉಳಿಮೆ‌ ಮಾಡಿದ ಜಮೀನು, ದೇವಸ್ಥಾನಗಳ ಕಂಬಳಿಸಲಾಗಿದೆ‌ ಎನ್ನಲಾಗುತ್ತಿದೆ.

ಈ ಹಿನ್ನೆಲೆ ಹುಬ್ಬಳ್ಳಿ, ವಿಜಯಪುರ, ಬೀದರ್ ರೈತರ ಹಾಗೂ ಜನರ ಅಹವಾಲು ಸ್ವೀಕರಿಸುತ್ತೇನೆ.
ಸದ್ಯ ಹುಬ್ಬಳ್ಳಿಯಲ್ಲಿ ಅದ್ವೈತ್ ಪರಿಷತ ಉತ್ತರ ಕರ್ನಾಟಕ ಹಾಗೂ ರತ್ನ ಭಾರತ ರೈತ ಸಮಾಜದವರು ಮನವಿ ಸಲ್ಲಿಸಿದ್ದಾರೆ‌

ಇದನ್ನು ಸಹ ಪರಿಗಣಿಸಲಾಗುವುದು ಎಂದರು
ಹುಬ್ಬಳ್ಳಿ ‌ಖಾಸಗಿ ಹೊಟೆಲ್ ನಲ್ಲಿ
ವಕ್ಫ ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ರೈತ ಸಂಘಟನೆ ಹಾಗೂ ಹಿಂದು ಸಂಘಟನೆ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಅಹವಾಲು ಸ್ವೀಕಾರಿಸಿದ ಪಾಲ್ ಅವರು ಪ್ರಾಮಾಣಿಕವಾಗಿ ನ್ಯಾಯಾ ದೊರಕಿಸುವ ಪ್ರಯತ್ನ ಮಾಡಲಾಗುವದು


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಯೋಜನೆಗಳ ಅವಲೋಕನ

Spread the love ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ