Breaking News

ಮೂಲ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಿ: ಸಿಇಒ ಸ್ವರೂಪಾ

Spread the love

ಲಘಟಗಿ: ಗ್ರಾಮೀಣ ಭಾಗದ ಮೂಲ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪಾ ಟಿ.ಕೆ.ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕಿನ ದೇವಲಿಂಗಕೊಪ್ಪ, ಮುಕ್ಕಲ, ದುಮ್ಮವಾಡ, ಹಿರೇಹೊನ್ನಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳ ಆಲಿಸಿ ನರೇಗಾ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

 

ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ, ಆರೋಗ್ಯ ಕೇಂದ್ರ, ಶಾಲೆಗಳ ಶೌಚಾಲಯ, ಕುಡಿಯುವ ನೀರಿನ ಮೂಲಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲ್ಲೂಕು ಪಂಚಾಯಿತಿ ಇಒ ಪರಶುರಾಮ ಸಾವಂತ ಮಾತನಾಡಿ, ‘ಪ್ರಸಕ್ತ ಸಾಲಿನಲ್ಲಿ ಮಳೆಗೆ ಕೆರೆ ಕಟ್ಟೆಗಳು ಭರ್ತಿಯಾಗಿದ್ದು ಸ್ವಚ್ಛತೆ ಕಾಪಾಡಿಕೊಂಡು ಜನರಿಗೆ ನೀರಿನ ಸಮಸ್ಯೆಯಾಗದಂತೆ ನಿಗಾ ವಹಿಸಬೇಕು’ ಎಂದು ಪಿಡಿಒ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳಿಗೆ ತಿಳಿಸಿದರು.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ