Breaking News

ನೌಕರರಿಗೆ ಅನ್ಯಾಯ, ಸರ್ಕಾರದ ವಿರುದ್ಧ ಸ್ವಪಕ್ಷ ಶಾಸಕ ರಾಜು ಕಾಗೆ ಅಪಸ್ವರ

Spread the love

ಬೆಂಗಳೂರು, ನವೆಂಬರ್ 15: ಶಕ್ತಿ ಯೋಜನೆಯ ಪರಿಷ್ಕರಣೆ ಮಾಡಲಾಗುತ್ತದೆ, ನಿಲ್ಲಿಸಲಾಗುತ್ತದೆ ಎಂದು ಚರ್ಚೆ ಜೋರಾಗಿತ್ತು. ಇದರ ಮಧ್ಯೆ ರಾಜ್ಯ ಸರ್ಕಾರಿ ನೌಕರರು, ಸಾರಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ಕುರಿತು ಆಡಳಿತ ಪಕ್ಷ ಕಾಂಗ್ರೆಸ್‌ನ ಶಾಸಕ ರಾಜು ಕಾಗೆ ಅವರು ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆಗೆ ಬಹಳ ಜನರು ಶಾಪ ಹಾಕುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಈ ಹಿಂದೆ ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಕರ್ನಾಟಕದಲ್ಲಿ ಯಾವುದೇ ರೈತಪರ ಯೋಜನೆಗಳು ಜಾರಿಯಾಗಿಲ್ಲ. ಅಧಿಕಾರ ಹಿಡಿಯುವಾಗ ರೈತ ಪರ ಮಾಡುವ ಪಕ್ಷಗಳು, ರಾಜಕಾರಣಗಳು ಅಧಿಕಾರಕ್ಕೆ ಬಂದ ಮೇಲೆ ರೈತರನ್ನು ಮರೆಯುತ್ತಾರೆ. ಸದ್ಯ ಕಾಂಗ್ರೆಸ್ ಬಂದ ಮೇಲೂ ಹಾಗೆಯೇ ಆಗಿದೆ ಎಂದು ಸ್ವಪಕ್ಷ ಆಡಳಿತದ ವಿರುದ್ಧವೇ ಕಿಡಿ ಕಾರಿದ್ದರು. ಬೇಸರ ಹೊಸ ಹಾರಕಿದ್ದಾರು.

ಶುಕ್ರವಾರ ಹುಬ್ಬಳ್ಳಿಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಹ ಅವರು ಕೆಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸುವ ಈ ಶಕ್ತಿ ಯೋಜನೆ ಬಹಳ ಪುಣ್ಯದ ಕೆಲಸವಾಗಿದೆ. ಆದರೆ ಈ ಯೋಜನೆಗೆ ಸಾಕಷ್ಟು ಜನರು ಶಾಪವನ್ನು ಹಾಕತ್ತಿದ್ದಾರೆ ಅಂತಲೂ ತಿಳಿಸಿದ್ದಾರೆ.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ನ್ನದಾಸೋಹ ಕಾರ್ಯಕ್ರಮ ಗೋಕಾಕ ತಾಲ್ಲೂಕಿನ ನೆಲಗಂಟಿ ಗ್ರಾಮದ ಶ್ರೀ ಬಸವಣ್ಣ ದೇವರ ದೇವಸ್ಥಾನದಲ್ಲಿ

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ