Breaking News

ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಹಲವು ರಹಸ್ಯಗಳಿವೆ: ಯತ್ನಾಳ್ 

Spread the love

ವಿಜಯಪುರ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಹೊಸ ಬಾಂಬ್ ಸಿಡಿಸಿದ್ದು,   ಪ್ರಕರಣದ ಹಿಂದೆ ದೊಡ್ಡ ಕಥೆಯಿದೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಂತೋಷ್ ಆತ್ಮಹತ್ಯೆ ಯತ್ನದ ಹಿಂದೆ ಹಲವು ರಹಸ್ಯಗಳಿವೆ. ಈ ಬಗ್ಗೆ ಕಾಲ ಬಂದಾಗ ಹೇಳುತ್ತೇನೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಿಕ್ಕೋಡಿ ಆಸ್ತಿ ವಿವಾದ, ಗಂಡ ಓಡಿಸುತ್ತಿದ್ದ ಕಾರಿಗೆ ಬೆಂಕಿ ಇಟ್ಟ ಪತ್ನಿ

Spread the love ಚಿಕ್ಕೋಡಿ: ಆಸ್ತಿ ವಿವಾದ ಹಿನ್ನೆಲೆ ಗಂಡ ಓಡಿಸುತ್ತಿದ್ದ ಈಕೋ ಕಾರಿಗೆ ಪತ್ನಿ ಬೆಂಕಿ ಇಟ್ಟಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ