Breaking News

ಬೆಳಗಾವಿ: ತಾಲ್ಲೂಕಿನ ಹೊನ್ನಿಹಾಳ ಬಳಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ

Spread the love

ಬೆಳಗಾವಿ: ತಾಲ್ಲೂಕಿನ ಹೊನ್ನಿಹಾಳ ಬಳಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಮಾಡಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.

ಸಾಂಬ್ರಾ ವಿಮಾನ ನಿಲ್ದಾಣ ಹತ್ತಿರದ ಹೊಲದಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಆದರೆ, ಗುರುತು ಪತ್ತೆಗಾಗಿ ಪೊಲೀಸರಿಂದ ಹುಡುಕಾಟ ನಡೆದಿದೆ.

 

‘ಕಲ್ಲಿನಿಂದ ತಲೆಗೆ ಜಜ್ಜಿ ಯುವಕನ ಹತ್ಯೆ ಮಾಡಲಾಗಿದೆ. ಮೃತದೇಹ ನೋಡಿದ ಸ್ಥಳೀಯ ರೈತರು ನಮಗೆ ಮಾಹಿತಿ ಕೊಟ್ಟಿದ್ದು, ಘಟನಾ ಸ್ಥಳಕ್ಕೆ ಬಂದಿದ್ದೇವೆ. ಕೊಲೆಗೆ ಇನ್ನೂ ಕಾರಣ ಗೊತ್ತಾಗಿಲ್ಲ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ’ ಎಂದು ಮಾರಿಹಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ