Breaking News

ಸೋಮವಾರ (ನ.25 ರಂದು) ಜರುಗಲಿದೆ.ಶಿವಪ್ಪಯ್ಯ ಶಿವಯೋಗಿಗಳ ಜಾತ್ರೆ*

Spread the love

ಧಾರವಾಡ ನಗರದಿಂದ ಸುಮಾರು 40 ಕಿ.ಮೀ. ಅಂತರದಲ್ಲಿರುವ ಸವದತ್ತಿ ತಾಲೂಕು ಉಗರಗೋಳ ಗ್ರಾಮದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳವರ ಮಠದ ವಾರ್ಷಿಕ ಜಾತ್ರಾ ಮಹೋತ್ಸವ ಸೋಮವಾರ (ನ.25 ರಂದು) ಜರುಗಲಿದೆ.

ಅಂದು ಪ್ರಾತಃಕಾಲದಲ್ಲಿ ಶ್ರೀಗುರು ಶಿವಪ್ಪಯ್ಯ ಶಿವಯೋಗಳವರ ಕರ್ತೃ ಗದ್ದುಗೆಗೆ ಏಕಾದಶ ಮಹಾರುದ್ರಾಭಿಷೇಕ, ನೂರೊಂದು ಬಿಲ್ವಾರ್ಚನೆ, ಪುಷ್ಪಾಲಂಕಾರದ ವಿಶೇಷ ಪೂಜೆ ಜರುಗುವುದು. ನಂತರ ಮುಂಜಾನೆ 9 ಗಂಟೆಗೆ ಶ್ರೀಮಠದಿಂದ ಶ್ರೀಗುರು ಶಿವಪ್ಪಯ್ಯ ಶಿವಯೋಗಿಗಳ ಭಾವಚಿತ್ರ ಹಾಗೂ ಪಲ್ಲಕ್ಕಿ ಉತ್ಸವವು ನಡೆಯಲಿದ್ದು, ನಂತರ ಮಹಾಪ್ರಸಾದದ ದಾಸೋಹ ಹಮ್ಮಿಕೊಳ್ಳಲಾಗಿದೆ.


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ