Breaking News

ಸವದತ್ತಿಯ ಬೆಟಸೂರಮಠದ ವೇದಮೂರ್ತಿ ಶ್ರೀ ಅಜ್ಜಯ್ಯ ಸ್ವಾಮೀಜಿಯವರು ಶುಕ್ರವಾರ ದಿ. 22-11-2024 ರಂದು ಬೆಳಿಗ್ಗೆ ತಮ್ಮ 77ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ.

Spread the love

ಸವದತ್ತಿ : ಸವದತ್ತಿಯ ಬೆಟಸೂರಮಠದ ವೇದಮೂರ್ತಿ ಶ್ರೀ ಅಜ್ಜಯ್ಯ ಸ್ವಾಮೀಜಿಯವರು ಶುಕ್ರವಾರ ದಿ. 22-11-2024 ರಂದು ಬೆಳಿಗ್ಗೆ ತಮ್ಮ 77ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ.

ಶ್ರೀಗಳ ಪಾರ್ಥಿವ ಶರೀರವನ್ನು ಇಂದು ಶುಕ್ರವಾರ ಸಾಯಂಕಾಲ 3 ಗಂಟೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ನಂತರ ಸವದತ್ತಿಯ ಬಂಡಿ ಓಣಿಯ ಬೆಟಸೂರಮಠದ ಆವರಣದಲ್ಲಿ ಶ್ರೀಗಳ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗುತ್ತಿದೆ.


Spread the love

About Laxminews 24x7

Check Also

ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಶಿಸ್ತುಕ್ರಮ :ಈಶ್ವರ ಖಂಡ್ರೆ

Spread the loveಚಾಮರಾಜನಗರ: ಹೂಗ್ಯಂ ವಲಯದಲ್ಲಿ 5 ಹುಲಿಗಳ ಅಸಹಜ ಸಾವು ಪ್ರಕರಣದಲ್ಲಿ ಯಾವುದೇ ಅಧಿಕಾರಿಯ ನಿರ್ಲಕ್ಷ್ಯ ಕಂಡುಬಂದಲ್ಲಿ, ಶಿಸ್ತುಕ್ರಮ ಜರುಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ