Breaking News

ಚನ್ನಪಟ್ಟಣ ಫಲಿತಾಂಶ: ನಿಖಿಲ್ ಸೋಲಿನ ಬೆನ್ನಲ್ಲೇ ಜೆಡಿಎಸ್​ಗೆ ಶುರುವಾಯ್ತು ಹೊಸ ಆತಂಕ!

Spread the love

ಬೆಂಗಳೂರು, ನವೆಂಬರ್ 24: ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಗೆಲುವಿನ ನಿರೀಕ್ಷೆಯಲ್ಲಿದ್ದ ಜೆಡಿಎಸ್​ಗೆ ದೊಡ್ಡ ಆಘಾತವೇ ಎದುರಾಗಿದೆ. ಚನ್ನಪಟ್ಟಣದಲ್ಲಿ ಜೆಡಿಎಸ್ ಲೆಕ್ಕಾಚಾರ ಸಂಪೂರ್ಣ ಉಲ್ಟಾಪಲ್ಟಾ ಆಗಿದೆ. ಇದರಿಂದಾಗಿ ದಳಪತಿಗಳಿಗೆ ಆತಂಕವೂ ಹೆಚ್ಚಾಗಿದೆ. ನಿಖಿಲ್ ಸೋಲಿನಿಂದಾಗಿ ಚನ್ನಪಟ್ಟಣದಲ್ಲಿ ಜೆಡಿಎಸ್​​ಗೆ ಹೊಸ ಟೆನ್ಷನ್ ಕೂಡ ಆರಂಭವಾಗಿದೆ

.ಸದ್ಯ ಉಪಚುನಾವಣೆ ಗೆಲುವಿನ ಮೂಲಕ ಜೆಡಿಎಸ್ ಭದ್ರಕೋಟೆಯಲ್ಲಿ ಡಿಕೆ ಸಹೋದರರು ಲಗ್ಗೆ ಇಟ್ಟಿದ್ದಾರೆ. ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಸಹೋದರರ ಪ್ರವೇಶದಿಂದಾಗಿ ಒಕ್ಕಲಿಗ ಜೆಡಿಎಸ್ ನಾಯಕರನ್ನು ಕಾಂಗ್ರೆಸ್​​ಗೆ ಸೆಳೆಯುವ ಆತಂಕ ದಳಪತಿಗಳಿಗೆ ಎದುರಾಗಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ