Breaking News

ವಿಜಯೋತ್ಸವ ಸಂದರ್ಭದಲ್ಲಿ ಬೆಂಕಿ ಅವಘಡ.

Spread the love

ವಿಜಯೋತ್ಸವ ಸಂದರ್ಭದಲ್ಲಿ ಬೆಂಕಿ ಅವಘಡ.
ಆರತಿ ಮಾಡುವ ಸಂದರ್ಭದಲ್ಲಿ ಹೊತ್ತಿಕೊಂಡ ಬೆಂಕಿ ಹಲವರಿಗೆ ತೀವ್ರ ಗಾಯ.
ಚಂದಗಡ ವಿಧಾನಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ವಿಜಯೋತ್ಸವ ಸಂದರ್ಭದಲ್ಲಿ ಅವಘಡ.
ಕೊಲ್ಲಾಪುರ ಜಿಲ್ಲೆಯ ಚಂದಗಡ ಮತಕ್ಷೇತ್ರದ ಮಹಗಾಂವ ಗ್ರಾಮದಲ್ಲಿ ಘಟನೆ.

ನೂತನ‌ ಶಾಸಕ ಶಿವಾಜಿ ಪಾಟೀಲ ವಿಜಯೋತ್ಸವದಲ್ಲಿ ತಪ್ಪಿದ ಭಾರಿ ಅನಾಹುತ.
ಆರತಿ ಮಾಡುವ ಸಂದರ್ಭದಲ್ಲಿ ಜೆಸಿಬಿ ಮೂಲಕ ಗುಲಾಲ ಹಾಕುವಾಗ ಘಟನೆ.

ಆರತಿ ಮೇಲೆ ಗುಲಾಲ ಬೀಳ್ತಿದ್ದಂತೆ ಏಕಾಏಕಿ ಹೊತ್ತಿದ ಭಾರಿ ಪ್ರಮಾಣದ ಬೆಂಕಿ.
ಬೆಂಕಿ ಅವಘಡದಿಂದ ನೂತನ ಶಾಸಕ ಸೇರಿ ಹಲವರಿಗೆ ಸಣ್ಣಪುಟ್ಟ ಗಾಯ.
ನಾಲ್ಕು ಜನ ಮಹಿಳೆಯರಿಗೆ ಗಂಭೀರವಾಗಿ ಗಾಯ.


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ