Breaking News

ಜನವೇರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬ್ರಾಹ್ಮಣ ಸಮಾವೇಶ ನಡೆಯಲಿದೆ.

Spread the love

ಬೆಳಗಾವಿ : ಜನವೇರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ
ರಾಜ್ಯ ಮಟ್ಟದ ಬ್ರಾಹ್ಮಣ ಸಮಾವೇಶ ನಡೆಯಲಿದೆ.

ಬೆಳಗಾವಿ ಜಿಲ್ಲೆಯ ಬ್ರಾಹ್ಮಣ ಸಮಾಜ ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರಿ, ಉಪಾಧ್ಯಕ್ಷ ಭರತ ದೇಶಪಾಂಡೆ ಮತ್ತು  ಗುತ್ತಿಗೆದಾರ ರಾಜೇಂದ್ರ ದೇಸಾಯಿ ಅವರನ್ನು ಸಮಾವೇಶ ಸಮಿತಿಯ ರಾಜ್ಯಮಟ್ಟದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮಾಜಿ ನಗರಸೇವಕಿ ಅನುಶ್ರೀ ದೇಶಪಾಂಡೆ ಅವರನ್ನು ಜಿಲ್ಲಾ ಮಟ್ಟದ ಸಂಘಟಕರನ್ನಾಗಿ ನೇಮಿಸಲಾಗಿದೆ.
ಇವರ ನೇತೃತ್ವದಲ್ಲಿ ಈಗಾಗಲೇ ಬ್ರಾಹ್ಮಣ ಸಮಾವೇಶದ  ಸಿದ್ಧತೆಗಾಗಿ ಬೆಳಗಾವಿ ನಗರದಲ್ಲಿ ಸಮಾಜದ ಸಭೆಗಳನ್ನು ನಡೆಸಲಾಗುತ್ತಿದೆ. ತಾಲೂಕುವಾರು ಕಮೀಟಿಗಳನ್ನು ಕೂಡ ರಚಿಸಲಾಗಿದೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ