Breaking News

ಕುಲಿ ಕಾರ್ಮಿಕರ ಜೊತೆಗೆ ಕಬ್ಬು ಕಟಾವು ಮಾಡಿ ಸರಳತೆ ಮೆರೆದ ಸಿಪಿಐ ಹಾರೂಗೇರಿ ಪೊಲೀಸ್ ಠಾಣೆ ಸಿಪಿಐ ರವಿಚಂದ್ರ ಬಿ ಸರಳತೆ

Spread the love

ಕುಲಿ ಕಾರ್ಮಿಕರ ಜೊತೆಗೆ ಕಬ್ಬು ಕಟಾವು ಮಾಡಿ ಸರಳತೆ ಮೆರೆದ ಸಿಪಿಐ

ಹಾರೂಗೇರಿ ಪೊಲೀಸ್ ಠಾಣೆ ಸಿಪಿಐ ರವಿಚಂದ್ರ ಬಿ ಸರಳತೆ

ಹಾರೂಗೇರಿ ರೈತರ ಗದ್ದೆಯಲ್ಲಿ ಅರ್ಧಗಂಟೆ ಕಬ್ಬು ಕಟಾವು

ಕೆಲಸದ ಒತ್ತಡ ನಡುವೆ ಕಬ್ಬು ಕಟಾವು ಕಾರ್ಮಿಕರ ಜೊತೆಗೆ ಜನಸಂಪರ್ಕ

ಮುಂಜಾನೆ ಜಾಗಿಂಗ್ ಸಮಯದಲ್ಲಿ ರೈತರ ಗದ್ದೆಯಲ್ಲಿ ಕೆಲಸ

ಸಿಪಿಐ ರವಿಚಂದ್ರ ಬಿ ಸರಳತೆ ನೋಡಿ ರೈತರು ಸಂತಸ

ಇದೇ ಸಂದರ್ಭದಲ್ಲಿ ರೈತರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದ ಸಿಪಿಐ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ