Breaking News

ವಿಶ್ವದಲ್ಲೇ ಅತಿ ಶ್ರೇಷ್ಠವಾದ ಸಂವಿಧಾನವನ್ನು ಡಾ ಅಂಬೇಡ್ಕರ್ ಭಾರತಕ್ಕೆ ನೀಡಿದ್ದಾರೆ: ಬಿಎಸ್ ಯಡಿಯೂರಪ್ಪ

Spread the love

ಬೆಂಗಳೂರು: ಭಾರತದಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯುರಪ್ಪನವರು,

ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರು ವಿಶ್ವದಲ್ಲೇ ಅತಿ ಶ್ರೇಷ್ಠ ಎನಿಸಿಕೊಂಡಿರುವ ಸಂವಿಧಾನವನ್ನು ದೇಶಕ್ಕೆ ನೀಡಿದ ದಿನವಾಗಿದೆ, ರಾಷ್ಟ್ರದ ಉದ್ದಗಲಕ್ಕೆ ಇವತ್ತಿನ ದಿನವನ್ನು ಸಂವಿಧಾನ ದಿನವಾಗಿ ಅಚರಿಸಲಾಗುತ್ತದೆ ಎಂದು ಹೇಳಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ