Breaking News

ಬೆಳಗಾವಿ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಕೆ ಸೆಟ್ ಪರೀಕ್ಷೆಗೆ ಹೋದಾಗ ಮೊಬೈಲ್, ಚಿನ್ನಾಭರಣ ಹಾಗೂ ಹಣ ಕಳ್ಳತನ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌.

Spread the love

ಬೆಳಗಾವಿ :ಬೆಳಗಾವಿ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಕೆ ಸೆಟ್ ಪರೀಕ್ಷೆಗೆ ಹೋದಾಗ ಮೊಬೈಲ್, ಚಿನ್ನಾಭರಣ ಹಾಗೂ ಹಣ ಕಳ್ಳತನ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌.

ಇಲ್ಲಿನ ಕ್ಲಬ್ ರಸ್ತೆಯಲ್ಲಿರುವ ಕಾಲೇಜಿನಲ್ಲಿ ಕಳೆದ ಭಾನುವಾರ ‌ನಡೆದ ಕೆ ಸೆಟ್ ಪರೀಕ್ಷೆಯ ವೇಳೆ ವೈಶಾಲಿ ಹಾಗೂ ರೂಪಾ ಎಂಬ ಯುವತಿಯರ ಬೆಲೆ ಬಾಳುವ ಚಿನ್ನಾಭರಣವನ್ನು,

ಹಣ ಹಾಗೂ ಮೊಬೈಲ್ ಕಳ್ಳತವಾಗಿದೆ. ಕಾಲೇಜು ಸಿಬ್ಬಂದಿಗಳ ಮೇಲೆ ಶಂಕೆ ವ್ಯಕ್ತಪಡಿಸಲಾಗಿದೆ.ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ