Breaking News

ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಸಿ ಐ ಡಿ ಮತ್ತು ಎಸ್ ಐ ಟಿ ತನಿಖೆ :ಜಿ ಪರಮೇಶ್ವರ್

Spread the love

ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಸಿ ಐ ಡಿ ಮತ್ತು ಎಸ್ ಐ ಟಿ ಅವರು ತನಿಖೆ ಮಾಡುತ್ತಿದ್ದಾರೆ.

ಸಿ ಐ ಡಿ ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟ ವಿಚಾರವಾಗಿ ಹಿರಿಯ ಅಧಿಕಾರಿಗಳ ಮೂಲಕ ತನಿಖೆ ಮಾಡಿಸುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಸಿ ಐ ಡಿ ಮತ್ತು ಎಸ್ ಐ ಟಿ ಅವರು ತನಿಖೆ ಮಾಡುತ್ತಿದ್ದಾರೆ.

ತನಿಖೆಯ ಕುರಿತು ಈಗಲೇ ಎಲ್ಲವನ್ನು ಹೇಳಲು ಸಾಧ್ಯವಿಲ್ಲ. ಸಿ ಐ ಡಿ ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟ ವಿಚಾರವಾಗಿ ಹಿರಿಯ ಅಧಿಕಾರಿಗಳ ಮೂಲಕ ತನಿಖೆ ಮಾಡಿಸುತ್ತೇವೆ ಎಂದು ಅವರು ತಿಳಿಸಿದರು.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ