Breaking News

ಯಡಿಯೂರಪ್ಪ ಮತ್ತು ಅನಂತಕುಮಾರ್ ನಡುವಿದ್ದ ಜಗಳ ಯಾವತ್ತೂ ಬೀದಿಗೆ ಬಂದಿರಲಿಲ್ಲ: ಡಿವಿ ಸದಾನಂದಗೌಡ

Spread the love

ಬೆಂಗಳೂರು: ಪಕ್ಷದ ರಾಜ್ಯಾಧ್ಯನಾಗಿ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲು ತನಗೆ ಅವಕಾಶ ನೀಡಿದ ಪಕ್ಷಕ್ಕೆ ಇವತ್ತು ಒದಗಿಬಂದಿರುವ ಸ್ಥಿತಿ ಒಂದು ದುರಂತ ಮತ್ತು ನೋವಿನ ಸಂಗತಿ ಎಂದು ಬಿಜೆಪಿ ಹಿರಿಯ ನಾಯಕ ಡಿವಿ ಸದಾನಂದಗೌಡ ಹೇಳಿದರು. ವಕ್ಫ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ನಡೆಸುತ್ತಿರುವ ಹೋರಾಟಕ್ಕಿಂತ ಪಕ್ಷದ ನಾಯಕ ನಡುವಿನ ಭಿನ್ನಮತವೇ ಹೆಚ್ಚು ಸದ್ದು ಮಾಡುತ್ತಿದೆ, ಇದು ಸರಿಯಲ್ಲ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷನಾಗಿ ಹೈಕಮಾಂಡ್ ಗೆ ಎರಡು ಬಾರಿ ಪತ್ರ ಬರೆದರೂ ಅವರಿಂದ ಯಾವುದೇ ಕ್ರಮ ಜರುಗಿಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ