Breaking News

ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಹೇಳಿದ್ದೇನು?

Spread the love

ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಹೇಳಿದ್ದೇನು?

ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಸಭೆ ನಡೆದಿದೆ. ಅಮಿತ್​ ಶಾ ಜತೆಗೆ ನಡೆದ ಸಭೆ ಸಕಾರಾತ್ಮಕವಾಗಿತ್ತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾಯುತಿಯ ಮುಖ್ಯಮಂತ್ರಿಗೆ ಸಂಬಂಧಿಸಿದಂತೆ ಯಾವುದೇ ಅಡೆತಡೆಗಳಿಲ್ಲ.ರಾಜ್ಯಕ್ಕೆ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಶಿಂಧೆ ಹೇಳಿದ್ದಾರೆ.
ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಸಭೆ ನಡೆದಿದೆ. ಅಮಿತ್​ ಶಾ ಜತೆಗೆ ನಡೆದ ಸಭೆ ಸಕಾರಾತ್ಮಕವಾಗಿತ್ತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾಯುತಿಯ ಮುಖ್ಯಮಂತ್ರಿಗೆ ಸಂಬಂಧಿಸಿದಂತೆ ಯಾವುದೇ ಅಡೆತಡೆಗಳಿಲ್ಲ.ರಾಜ್ಯಕ್ಕೆ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಶಿಂಧೆ ಹೇಳಿದ್ದಾರೆ.

Spread the love

About Laxminews 24x7

Check Also

ತುಮಕೂರು: ಮುಂಬೈ ಮಾದರಿ ಗಣಪತಿ ವಿಗ್ರಹಗಳಿಗೆ ಹೆಚ್ಚು ಬೇಡಿಕೆ

Spread the loveತುಮಕೂರು: 2025ರ ಚೌತಿ ಬಂದೇ ಬಿಡ್ತು. ಭಕ್ತರು ವಿಭಿನ್ನ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತಯಾರಿ ನಡೆಸುತ್ತಿದ್ದಾರೆ. ಅದರಲ್ಲೂ ಮುಂಬೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ