ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಹೇಳಿದ್ದೇನು?
Laxminews 24x7
ನವೆಂಬರ್ 29, 2024
Uncategorized
157 Views
ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಹೇಳಿದ್ದೇನು?
ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಸಭೆ ನಡೆದಿದೆ. ಅಮಿತ್ ಶಾ ಜತೆಗೆ ನಡೆದ ಸಭೆ ಸಕಾರಾತ್ಮಕವಾಗಿತ್ತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾಯುತಿಯ ಮುಖ್ಯಮಂತ್ರಿಗೆ ಸಂಬಂಧಿಸಿದಂತೆ ಯಾವುದೇ ಅಡೆತಡೆಗಳಿಲ್ಲ.ರಾಜ್ಯಕ್ಕೆ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಶಿಂಧೆ ಹೇಳಿದ್ದಾರೆ.
ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಸಭೆ ನಡೆದಿದೆ. ಅಮಿತ್ ಶಾ ಜತೆಗೆ ನಡೆದ ಸಭೆ ಸಕಾರಾತ್ಮಕವಾಗಿತ್ತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾಯುತಿಯ ಮುಖ್ಯಮಂತ್ರಿಗೆ ಸಂಬಂಧಿಸಿದಂತೆ ಯಾವುದೇ ಅಡೆತಡೆಗಳಿಲ್ಲ.ರಾಜ್ಯಕ್ಕೆ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಶಿಂಧೆ ಹೇಳಿದ್ದಾರೆ.