Breaking News

ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಹೇಳಿದ್ದೇನು?

Spread the love

ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಹೇಳಿದ್ದೇನು?

ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಸಭೆ ನಡೆದಿದೆ. ಅಮಿತ್​ ಶಾ ಜತೆಗೆ ನಡೆದ ಸಭೆ ಸಕಾರಾತ್ಮಕವಾಗಿತ್ತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾಯುತಿಯ ಮುಖ್ಯಮಂತ್ರಿಗೆ ಸಂಬಂಧಿಸಿದಂತೆ ಯಾವುದೇ ಅಡೆತಡೆಗಳಿಲ್ಲ.ರಾಜ್ಯಕ್ಕೆ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಶಿಂಧೆ ಹೇಳಿದ್ದಾರೆ.
ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಸಭೆ ನಡೆದಿದೆ. ಅಮಿತ್​ ಶಾ ಜತೆಗೆ ನಡೆದ ಸಭೆ ಸಕಾರಾತ್ಮಕವಾಗಿತ್ತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾಯುತಿಯ ಮುಖ್ಯಮಂತ್ರಿಗೆ ಸಂಬಂಧಿಸಿದಂತೆ ಯಾವುದೇ ಅಡೆತಡೆಗಳಿಲ್ಲ.ರಾಜ್ಯಕ್ಕೆ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಶಿಂಧೆ ಹೇಳಿದ್ದಾರೆ.

Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ