Breaking News

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿಯನ್ನು ವರ್ಗಾವಣೆ ಮಾಡಿ…

Spread the love

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿಯನ್ನು ವರ್ಗಾವಣೆ ಮಾಡಿ…

ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದಿಂದ ಆಗ್ರಹ

ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡದೇ ತೊಂದರೆ

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿಯನ್ನು ವರ್ಗಾವಣೆ ಮಾಡಿ…

ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದಿಂದ ಆಗ್ರಹ

ಸಮಾಜ ಕಲ್ಯಾಣ ಇಲಾಖೆ ಎದುರು ಪ್ರತಿಭಟನೆ

ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡದೇ ಅನಾನುಕೂಲ ಮಾಡುತ್ತಿರುವ ಬೆಳಗಾವಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದ ವತಿಯಿಂದ ಸಮಾಜ ಕಲ್ಯಾಣ ಇಲಾಖೆ ಎದುರು ಪ್ರತಿಭಟನೆ ನಡೆಸಲಾಯಿತು.

ಇಂದು ಬೆಳಗಾವಿಯ ಸಮಾಜ ಕಲ್ಯಾಣ ಇಲಾಖೆ ಕಾರ್ಯಲಯದ ಎದುರು ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಪ್ರವೀಣ್ ಮಾದರ, ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡದೇ ಬೆಳಗಾವಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಹಾಂತೇಶ್ ಚಿವಟಗುಂಡಿ ಅನಾನುಕೂಲ ಮಾಡುತ್ತಿದ್ದಾರೆ. ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗೆ ತೊಂದರೆ ನೀಡುತ್ತಿರುವ ಈ ಅಧಿಕಾರಿಯನ್ನು ಕೂಡಲೇ ಬೇರೆಡೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.

ಈ ವೇಳೆ ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗಿಯಾಗಿದ್ದರು.

 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ