Breaking News

ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ ಕೈಗೊಂಡ ರಸ್ತೆ ಅಭಿವೃದ್ಧಿ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಚಾಲನೆ

Spread the love

ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ ಕೈಗೊಂಡ ರಸ್ತೆ ಅಭಿವೃದ್ಧಿ

ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಚಾಲನೆ

ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ ಕೈಗೊಂಡ ರಸ್ತೆ ಅಭಿವೃದ್ಧಿ

ಶಾಸಕ ಆಸೀಫ್ ಸೇಠ್ ಚಾಲನೆ

81.62 ಲಕ್ಷ ವಿಶೇಷ ಅನುದಾನದಲ್ಲಿ ಕಾಮಗಾರಿ

2-3 ದಿನದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಉದ್ಧೇಶ

ಬೆಳಗಾವಿ ನಗರದ ಭೂಯಿಕೋಟ್ ಕಿಲ್ಲಾ ಬಳಿಯಿರುವ ಸಾಮ್ರಾಟ್ ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ ಕೈಗೊಂಡ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆಯನ್ನು ನೀಡಿದರು.

ಬೆಳಗಾವಿಯ ಭೂಯಿಕೋಟ್ ಕಿಲ್ಲಾ ಬಳಿಯಿರುವ ಸಾಮ್ರಾಟ್ ಅಶೋಕ್ ವೃತ್ತದಿಂದ ಮಹಾಂತೇಶ್ ನಗರದ ಬ್ರಿಜ್ ವರೆಗೆ ಎರಡು ಬದಿಯ ರಸ್ತೆಯನ್ನು ನಿರ್ಮಿಸಲು ಚಾಲನೆಯನ್ನು ನೀಡಲಾಗಿತು. ವಿಶೇಷ ಅನುದಾನ 81.62 ಲಕ್ಷ ಅನುದಾನದಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

ವಿಶೇಷ ಅನುದಾನವನ್ನು ಮಂಜೂರು ಮಾಡಿದ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಶಾಸಕ ಆಸೀಫ್ ಸೇಠ್ ಕೃತಜ್ಞತೆಗಳನ್ನು ಸಲ್ಲಿಸಿದರು.
ಈ ವೇಳೆ ನಗರಸೇವಕರು, ಅಧಿಕಾರಿಗಳು ಇನ್ನುಳಿದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ