Breaking News

ಕಿತ್ತೂರು ‘ಕರ್ನಾಟಕ ಸೇನೆಯ’ ರಾಜ್ಯಮಟ್ಟದ ಸಂಘ ಉದ್ಘಾಟನಾ ಸಮಾರಂಭ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು

Spread the love

ಕಿತ್ತೂರಿನ ಕಿತ್ತೂರು ಚೆನ್ನಮ್ಮ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಬೈಲಹೊಂಗಲ ಕಿತ್ತೂರು ‘ಕರ್ನಾಟಕ ಸೇನೆಯ’ ರಾಜ್ಯಮಟ್ಟದ ಸಂಘ ಉದ್ಘಾಟನಾ ಸಮಾರಂಭ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು

ಈ ವೇಳೆ ಶಾಸಕರಾದ ಶ್ರೀ‌ ಮಹಾಂತೇಶ ಕೌಜಲಗಿ, ಶ್ರೀ ಬಾಬಾಸಾಹೇಬ ಪಾಟೀಲ ಹಾಗೂ ಶ್ರೀ ವಿಶ್ವಾಸ ವೈದ್ಯ ಮತ್ತು ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ