Breaking News

ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯರು, ಓರ್ವ ವಕೀಲ ಸೇರಿ ಮೂವರು ಸ್ಥಳದಲ್ಲೇ ಸಾವ

Spread the love

ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯರು, ಓರ್ವ ವಕೀಲ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರದ ವಿಡಪನಕಲ್ ಬಳಿ ನಡೆದಿದೆ.

ಬಳ್ಲಾರಿ ಬಿಮ್ಸ್ ಆಸ್ಪತ್ರೆಯ ಡಾ. ಗೋವಿಂದರಾಜಲು, ಡಾ.ಯೋಗೇಶ್ ಹಾಗೂ ವಕೀಲ ವೆಂಕಟನಾಯ್ಡು ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೋರ್ವ ವೈದ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯ ವೈದ್ಯ ಅಮರೇಗೌಡ ಪಾಟೀಲ್ ಸ್ಥಿತಿ ಗಂಭೀರವಾಗಿದೆ.

ವಿದೇಶಿ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರು ಬಳ್ಳಾರಿಗೆ ವಾಪಾಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ.


Spread the love

About Laxminews 24x7

Check Also

ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಪಡಿಸಿಕೊಂಡ ಖಾನಾಪುರ ಪೊಲೀಸರು

Spread the loveಬೆಳಗಾವಿ: ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿ ಕಾರಿನಲ್ಲಿ ಖಾನಾಪುರದಿಂದ ಬೆಳಗಾವಿಯತ್ತ ಸಾಗಿಸುತ್ತಿದ್ದಾಗ ದಾಳಿ ಮಾಡಿರುವ ಖಾನಾಪುರ ಪೊಲೀಸರು ಓರ್ವನನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ