Breaking News

ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯರು, ಓರ್ವ ವಕೀಲ ಸೇರಿ ಮೂವರು ಸ್ಥಳದಲ್ಲೇ ಸಾವ

Spread the love

ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯರು, ಓರ್ವ ವಕೀಲ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರದ ವಿಡಪನಕಲ್ ಬಳಿ ನಡೆದಿದೆ.

ಬಳ್ಲಾರಿ ಬಿಮ್ಸ್ ಆಸ್ಪತ್ರೆಯ ಡಾ. ಗೋವಿಂದರಾಜಲು, ಡಾ.ಯೋಗೇಶ್ ಹಾಗೂ ವಕೀಲ ವೆಂಕಟನಾಯ್ಡು ಮೃತ ದುರ್ದೈವಿಗಳು. ಘಟನೆಯಲ್ಲಿ ಮತ್ತೋರ್ವ ವೈದ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಆಸ್ಪತ್ರೆಯ ವೈದ್ಯ ಅಮರೇಗೌಡ ಪಾಟೀಲ್ ಸ್ಥಿತಿ ಗಂಭೀರವಾಗಿದೆ.

ವಿದೇಶಿ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರು ಬಳ್ಳಾರಿಗೆ ವಾಪಾಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ