Breaking News

ಕೆ.ಎಂ.ಎಫ್ ಎಂಡಿ ಜಗದೀಶ್ ಅವರನ್ನು ದಿಢೀರ್ ಅವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

Spread the love

ಕೆ.ಎಂ.ಎಫ್ ಎಂಡಿ ಜಗದೀಶ್ ಅವರನ್ನು ದಿಢೀರ್ ಅವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಂದಿನಿಯ ಇನ್ನಷ್ಟು ಉತ್ಪನ್ನಗಳ ಹೊರತರುವ ಬಗ್ಗೆ ಜಗದೀಶ್ ದೊಡ್ಡ ಮಟ್ಟದಲ್ಲಿ ಯೋಜನೆ ರೂಪಿಸಿದ್ದರು.

ನಂದಿನಿ ಇಡ್ಲಿ, ದೋಸೆ ಹಿಟ್ಟು ಸೇರಿದಂತೆ ಇನ್ನಷ್ಟು ಬ್ರ್ಯಾಂಡ್ ಗಳನ್ನು ತರಲು ಯತ್ನಿಸಿದ್ದರು. ಈ ಹಂತದಲ್ಲೇ ರಾಜ್ಯ ಸರ್ಕಾರ ಜಗದೀಶ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿದೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ