Breaking News

ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾಮಗಾರಿಯನ್ನು ಪರಿಶೀಲಿಸಿದ ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು ಮತ್ತು ಮಂಗಳೂರು ನಗರಗಳ ನಡುವಿನ ಪ್ರಮುಖ ಸಂಪರ್ಕ ಹೆದ್ದಾರಿಯಲ್ಲಿ ಬರುವ ಶಿರಾಡಿ ಘಾಟ್ ರಸ್ತೆಯ ದುರಸ್ತಿ ಕಾಮಗಾರಿಯನ್ನು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು.

ಶಿರಾಡಿ ಘಾಟ್ ನಲ್ಲಿ ಪದೇ ಪದೇ ಭೂಕುಸಿತಕ್ಕೆ ಕಡಿವಾಣ ಹಾಕುವ ಮೂಲಕ ಸುಗಮ‌ ಸಂಚಾರಕ್ಕಾಗಿ ಶಾಶ್ವತ ಪರಿಹಾರವನ್ನು ಮಾಡಲಾಗುತ್ತಿದೆ.
#SatishJarkiholi #Hasan


Spread the love

About Laxminews 24x7

Check Also

ಬಿಜೆಪಿ ಮುಖಂಡನ ಪುತ್ರನ ವಿರುದ್ಧ ಅತ್ಯಾಚಾರ ಕೇಸ್: ಮಗುವಿನ ಜನ್ಮ ನೀಡಿದ ಸಂತ್ರಸ್ತೆ

Spread the loveಮಂಗಳೂರು, ): ಪುತ್ತೂರು ಬಿಜೆಪಿ ಮುಖಂಡನ ಪುತ್ರನ (Puttur BJP leader Son )ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ