Breaking News

ಶ್ರೀ ಕೆಂಪಣ್ಣ ರಾಮಾಪುರಿ ಯವರಿಗೆ ನಾಗನೂರು ರುದ್ರಾಕ್ಷಿ ಮಠ ಬೆಳಗಾವಿ ಇವರಿಂದ ಸೇವಾ ರತ್ನ ಪ್ರಶಸ್ತಿ

Spread the love

ಬೆಳಗಾವಿಯ ಆರ್ ಎನ್ ಶೆಟ್ಟಿ ಪಾಲಿಟೆಕ್ನಿಕ್ ಆವರಣದಲ್ಲಿ ಪೂಜ್ಯಶ್ರೀ ಹಾನಗಲ್ ಕುಮಾರ ಮಹಾ ಶಿವಯೋಗಿಗಳವರ ಕಂಚಿನ ಪುತ್ತಳಿ ಅನಾವರಣ

ಪೂಜ್ಯಶ್ರೀ ಡಾಕ್ಟರ್ ಶಿವಬಸವ ಮಹಾಸ್ವಾಮಿಗಳವರ 135 ನೇ ಜಯಂತಿ ಮಹೋತ್ಸವ ನಿಮಿತ್ತ ಸೇವಾ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು ಈ ಕಾರ್ಯಕ್ರಮದಲ್ಲಿ ಬೆಳಗಾವಿಯ ಅಶೋಕನಗರದ ಶರಣರಾದ ಶ್ರೀ ಕೆಂಪಣ್ಣ

ರಾಮಾಪುರಿ ಯವರಿಗೆ ನಾಗನೂರು ರುದ್ರಾಕ್ಷಿ ಮಠ ಬೆಳಗಾವಿ ಇವರಿಂದ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ